Wednesday, August 5, 2026

charmudi ghat

Chramudi Ghat: ಚಾರ್ಮುಡಿ ಘಾಟ್ ನಲ್ಲಿ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ಅಡಚಣೆ

ದಕ್ಷಿಣ ಕನ್ನಡ: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಪಶ್ಚಿಮ ಘಟ್ಟದ ಪ್ರದೇಶಗಳು ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆಗಳು ಹಲವೆಡೆ ಬಂದ್ ಅಗಿವೆ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಶ್ಚಿಮ ಘಟ್ಟಗಳಲ್ಲಿ ಅಲ್ಲಲ್ಲಿ ಮಳೆ ಯಿಂದಾಗಿ ಗುಡ್ಡ ಕುಸಿತ ಉಂಟಾದ ಕಾರಣ ರಸ್ತೆ ದುರಸ್ಥಿ ಕಾಮಗಾರಿ ನಡೆಯುತ್ತಿದೆ ಹಾಗಾಗಿ ರಸ್ತೆಯನ್ನು ದುರಸ್ತಿ...

Charmadi Ghat: ಪ್ರಾರಂಭವಾದರೂ ಮುಗಿಯದ ರಸ್ತೆ ಕಾಮಗಾರಿ

District news: ಗುಡ್ಡಗಾಡು ಪ್ರದೇಶಗಳಲ್ಲಿ ವಾಹನವನ್ನು ಚಲಾಯಿಸಬೇಕೆಂದರೆ ಜೀವವನ್ನೇ ಪಣಕ್ಕಿಟ್ಟು ಹಾಗೂ ಮೈಯಲ್ಲಾ ಕಣ್ಣಾಗಿಸಿಕೊಂಡು ಓಡಿಸಬೇಕು ಇಲ್ಲದಿದ್ದರೆ ಒಂದು ಕ್ಷಣ ಮೈಮರೆತರೆ ಪ್ರಾಣಪಕ್ಷಿ ಹಾರಿಹೋಗುವುದು ಖಂಡಿತ ಅಂತದರಲ್ಲಿ ಇಷ್ಟೊಂದು ಸಮಸ್ಯೆಇರುವ ಜಾಗಗಳಲ್ಲಿ ವಾಹನಗಳು ಯೂವುದೇ ಭಯವಿಲ್ಲದೆ ಓಡಾಡಲಿ ಎಂದು ಸರ್ಕಾರ ರಸ್ತೆಯ ಪಕ್ಕದಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡುತ್ತದೆ. ಆದರೆ ಇಲ್ಲಿ ಕಾಮಗಾರಿ ಪ್ರಾರಂಭವಾಗಿ ಎರಡು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img