Tuesday, March 10, 2026

charu keerthi

ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ: ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ, 74 ವರ್ಷದವರಾಗಿದ್ದರು. ಇಂದು ವಾಯುವಿಹಾರ ಮಾಡುವಾಗ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1949 ಮೇ 3 ರಂದು ಕಾಕರ್ಳದ ವರಂಗ ಗ್ರಾಮದಲ್ಲಿ ಜನಿಸಿದ್ದರು, 1970...
- Advertisement -spot_img

Latest News

ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ನಿಮ್ಮ ಸ್ವಂತ ಸಿಎಂರಿಂದಲೇ ಅಸಮಾಧಾನ: ವಿಜಯೇಂದ್ರ ವ್ಯಂಗ್ಯ

Political News: ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ತೆಲಂಗಾಣಾದ ಸಿಎಂ ರೇವಂತ್ ರೆಡ್ಡಿಯವರು ವ್ಯಂಗ್ಯವಾಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ ಐಟಿ ಸಿಟಿ ಅಂತಾ...
- Advertisement -spot_img