Wednesday, January 21, 2026

chatni

ಚಾಟ್ಸ್‌ಗೆ ಬೇಕಾಗಿರುವ 3 ಬೇಸಿಕ್ ಚಟ್ನಿ ರೆಸಿಪಿ..

ಚಾಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರ ತನಕ ಬಾಯಿ ಚಪ್ಪರಿಸಿಕೊಂಡು ತಿನ್ನುವ ಚಾಟ್‌ ಪರಿಪೂರ್ಣವಾಗೋದೇ, ಹಸಿರು ಮತ್ತು ಕೆಂಪು ಚಟ್ನಿಯೊಂದಿಗೆ. ಹಾಗಾಗಿ ನಾವಿಂದು ಚಾಟ್ಸ್‌ಗೆ ಬೇಕಾಗಿರುವ 3 ಬೇಸಿಕ್ ಚಟ್ನಿ ರೆಸಿಪಿಯನ್ನ ಹೇಳಲಿದ್ದೇವೆ.. ಮೊದಲನೇಯ ಚಟ್ನಿ ರೆಸಿಪಿ: ಒಂದು ಕಪ್ ಬೆಲ್ಲ, ಒಂದು ಸ್ಪೂನ್ ಧನಿಯಾಪುಡಿ, ಅರ್ಧ ಸ್ಪೂನ್...

6 ಲಕ್ಷ ಬೆಲೆಯ ಇಡ್ಲಿ ಆರ್ಡರ್ ಮಾಡಿದ ಸ್ವಿಗ್ಗಿ ಯೂಸರ್..

ವಿಶ್ವ ಇಡ್ಲಿ ದಿನದ ಪ್ರಯುಕ್ತ, ಸ್ವಿಗ್ಗಿ ಕಂಪೆನಿಯವರು ವರ್ಷದಲ್ಲಿ ಎಷ್ಟು ಜನ ಇಡ್ಲಿ ಆರ್ಡರ್ ಮಾಡಿದ್ದಾರೆ, ಬರೀ ಇಡ್ಲಿ ಮಾರಾಟದಿಂದಲೇ ಎಷ್ಟು ಲಾಭ ಬಂದಿದೆ ಎಂದು ಲೆಕ್ಕ ಹಾಕಿದ್ದಾರೆ. ಅದರಲ್ಲಿ ಓರ್ವ ವ್ಯಕ್ತಿ 6 ಲಕ್ಷ ಬೆಲೆ ಬಾಳುವ, 8 ಸಾವಿರಕ್ಕೂ ಹೆಚ್ಚು ಪ್ಲೇಟ್ ಇಡ್ಲಿಯನ್ನ ಬರೀ ಒಂದೇ ವರ್ಷದಲ್ಲಿ ಆರ್ಡರ್ ಮಾಡಿದ್ದಾನೆಂದು ತಿಳಿದು...

ಬೂದುಗುಂಬಳಕಾಯಿಯ ಸಿಪ್ಪೆಯಲ್ಲೂ ಇದೆ ಆರೋಗ್ಯಕರ ಲಾಭ..

ಆಯುರ್ವೇದದಲ್ಲಿ ಅತೀ ಹೆಚ್ಚು ಮನ್ನಣೆ ಪಡೆದ ತರಕಾರಿ ಅಂದ್ರೆ ಬೂದುಗುಂಬಳಕಾಯಿ. ಯಾಕಂದ್ರೆ ಬೂದುಗುಂಬಳಕಾಯಿ ಸೇವನೆಯಿಂದ ಸಾವಿರಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದೇ ರೀತಿ ಇದರ ಸಿಪ್ಪೆಯ ಸೇವನೆಯಿಂದಲೂ ಕೂಡ ಆರೋಗ್ಯ ಲಾಭ ಪಡೆಯಬಹುದು. ಹಾಗಾದ್ರೆ ಬೂದುಗುಂಬಳಕಾಯಿಯ ಸಿಪ್ಪೆಯಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ಬೂದುಗುಂಬಳಕಾಯಿಯ ಪಲ್ಯ, ಸಾರು, ಸಾಂಬಾರ್...

ದೋಸೆಗೆ ಈ ಚಟ್ನಿಯನ್ನ ಒಮ್ಮೆ ತಯಾರಿಸಿ ನೋಡಿ..

ಪ್ರತೀ ಸಲವೂ ದೋಸೆ ಜೊತೆ ತಿನ್ನೋಕ್ಕೆ ತೆಂಗಿನಕಾಯಿಯ ಚಟ್ನಿ ಮಾಡಿ ಮಾಡಿ ನಿಮಗೂ ಬೋರ್ ಬಂದಿರಬಹುದು. ಜೊತೆಗೆ ಅದನ್ನ ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ದೋಸೆ ಜೊತೆ ಸ್ಪೆಶಲ್ ಚಟ್ನಿ ರೆಸಿಪಿ ಹೇಳಲಿದ್ದೇವೆ. ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು.. ಬೇಕಾಗುವ ಸಾಮಗ್ರಿ: ಒಂದು ಈರುಳ್ಳಿ, ಒಂದು ಟೊಮೆಟೋ, 3 ಒಣಮೆಣಸು, 4 ಎಸಳು...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img