Saturday, March 22, 2025

chatthisghad cm

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...
- Advertisement -spot_img

Latest News

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲ ಸೃಷ್ಟಿ.. ಕನ್ನಡತಿ ದಿಶಾ ಸಾಲಿಯಾನ್‌ ಡೆತ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..!

Bollywood News: ಬಾಲಿವುಡ್‌ ನಟ ದಿವಂಗತ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ಕನ್ನಡತಿ ದಿಶಾ ಸಾಲಿಯಾನ್‌ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ...
- Advertisement -spot_img