Saturday, July 27, 2024

chatthisghad cm

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img