Friday, December 5, 2025

chattisghar

ನಾಯಿ ಬೌ ಬೌ ಅಂದಿದ್ದಕ್ಕೆ ಕೊಚ್ಚಿ ಕೊಚ್ಚಿ ಕೊಂದ ಪಾಪಿ!

ಈಗಿನ ಕಾಲದಲ್ಲಿ ಕ್ಷುಲ್ಲಕ ಕಾರಣಕ್ಕೂ ಮಾನವೀಯತೆ ಮರೆತು, ಬರ್ಬರವಾಗಿ ಕೊಲೆ ಮಾಡುವ ಘಟನೆಗಳು ಹೆಚ್ಚುತ್ತಿವೆ. ಇಂತಹ ಒಂದು ಹೃದಯವಿದ್ರಾವಕ ಘಟನೆ ಛತ್ತೀಸ್‌ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ಯುವಕನನ್ನು ಕೇವಲ ನಾಯಿ ಬೊಗಳಿದ ಕಾರಣಕ್ಕೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹೀನ ಕೃತ್ಯವು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಹುಟ್ಟಿಸಿದೆ. ಈ ಘಟನೆ ಫಿಟ್ಟಿಂಗ್‌ಪರಾ...

Chhattisgarh Operation : ನಕ್ಸಲರ ಕಳ್ಳನೋಟು ಮುದ್ರಣ.. ಪೊಲೀಸರ ದಾಳಿ

ರಾಂಚಿ: ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸಲೆಂದು ಛತ್ತೀಸ್‌ಗಢದಲ್ಲಿ ನಕ್ಸಲರು ಮುದ್ರಿಸುತ್ತಿದ್ದ ನಕಲಿ ನೋಟುಗಳ ಜಾಲವನ್ನು ಭದ್ರತಾಪಡೆಗಳು ಭೇದಿಸಿವೆ. ೩ ದಶಕದಿಂದ ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮೊದಲ ಬಾರಿಗೆ ನಕ್ಸಲರಿಗೆ ಸೇರಿದ ನಕಲಿ ನೋಟುಗಳನ್ನು ಮತ್ತು ಅವುಗಳನ್ನು ಮುದ್ರಿಸಲು ಬಳಸಿದ ಉಪಕರಣಗಳನ್ನು ವಶಪಡಿಸಿಕೊಂಡಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...

ಮದುವೆಗೆ ನೀಡಿದ್ದ ಉಡುಗೊರೆ ಸ್ಪೋಟ- ಮದುಮಗ ಸಜೀವ ದಹನ

ಛತ್ತೀಸ್ ಘಡ: ಮದುವೆ ಸಮಾರಂಭ ಎಂದರೆ ಅದು ಹಬ್ಬದ ವಾತಾವರಣ ಸ್ನೆಹಿತರು ಸಂಬಂಧಿಗಳು ಹಿತೈಷಿಗಳು ಎಲ್ಲರೂ ಬಂದಿರುತ್ತಾರೆ. ಹಬ್ಬದ ವಾತಾವರಣ ಸೂತಕದ ವಾತಾವರಣವಾದರೆ ಹೇಗೆ ಇದೇ ರೀತಿ ಒಂದು ಘಟನೆ ಛತಿಸ್ ಘಡದ ಕಬೀರಧಾಮ ಜಿಲ್ಲೆಯಲ್ಲಿ ನಡೆದಿದೆ. ಮದುವೆಗೆ ಸ್ನೇಹಿತರು ಹಲವಾರು  ರೀತಿಯ ಉಡುಗೊರೆಗಳನ್ನು ನೀಡುತ್ತಾರೆ ವಿಗ್ರಹಗಳು. ಬಟ್ಟೆಗಳು , ಪೋಟೋಗಳು ಹೀಗೆ ನಾನಾ ರೀತಿಯ ವಸ್ತುಗಳನ್ನು...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img