Friday, July 10, 2026

Chaturdashi

ವೈಕುಂಠ ಚತುರ್ದಶಿ ದಿನ ವಿಷ್ಣುವಿನ ಆರಾಧನೆಗೆ ಮುಖ್ಯವಾದ ದಿನ ಏಕೆ …?

Devotional : ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..? ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img