Saturday, July 27, 2024

Chavundaraya award

ಚಾವುಂಡರಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ. ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ ೨೦೨೨ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img