ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...
https://www.youtube.com/watch?v=XEgsRh7OPdw&t=119s
ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...