Tuesday, September 23, 2025

cheated

ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಸೇಟು ಪರಾರಿ

ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್‌ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...

ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತೀನಿ ಎಂದು ನಂಬಿಸಿ ಮೋಸ ಮಾಡಿದ ಹಾಸ್ಟೆಲ್ ವಾರ್ಡನ್..!

https://www.youtube.com/watch?v=XEgsRh7OPdw&t=119s   ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img