Friday, August 14, 2026

cheated

ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಸೇಟು ಪರಾರಿ

ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್‌ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...

ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತೀನಿ ಎಂದು ನಂಬಿಸಿ ಮೋಸ ಮಾಡಿದ ಹಾಸ್ಟೆಲ್ ವಾರ್ಡನ್..!

https://www.youtube.com/watch?v=XEgsRh7OPdw&t=119s   ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img