Sunday, May 3, 2026

cheating

ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ ಕೇಸ್ ಬಗ್ಗೆ ಪ್ರಹ್ಲಾದ್ ಜೋಶಿ ಮೊದಲ ರಿಯಾಕ್ಷನ್

Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...

ಸೋಶಿಯಲ್ ಮೀಡಿಯಾಾ ಫ್ರೆಂಡ್‌ ಹೇಳುವ ಮಾತು ಕೇಳುವ ಮುನ್ನ ಈ ಸ್ಟೋರಿ ಓದಿ..

Bengaluru News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಆ ಬಗ್ಗೆ ಸುದ್ದಿಯೂ ಬರುತ್ತಿದೆ. ಆದರೂ ಕೂಡ ಜನ ಎಚ್ಚೆತ್ತುಕೊಳ್ಳುವುದನ್ನು ಮಾತ್ರ ಕಲಿಯುತ್ತಿಲ್ಲ. ಪದೇ ಪದೇ ಮೋಸ ಹೋಗುತ್ತಲೇ ಇದ್ದಾರೆ. ಬೆಂಗಳೂರಿನಲ್ಲೂ ಕೂಡ ಈ ರೀತಿಯ ಘಟನೆ ನಡೆದಿದ್ದು, ಓರ್ವ ಯುವಕ ಇನ್‌ಸ್ಟಾಗ್ರಾಮ್ ಸ್ನೇಹಿತ ಹೇಳಿದನೆಂದು, ಶೇರ್ ಮಾರ್ಕೇಟ್‌ಗೆ...

ಪತಿ ಮೋಸ ಮಾಡಿ ಸಿಕ್ಕಿಬಿದ್ದರೆ, ಪತ್ನಿ ಅವನನ್ನು ಕೊಲ್ಲಬಹುದಂತೆ..! Abroad Rules part 3

International Stories: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಮತ್ತು ಎರಡನೇಯ ಭಾಗದಲ್ಲಿ ಕೆಲ ದೇಶಗಳ ರೂಲ್ಸ್ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನಷ್ಟು ಕುತೂಹಲಕಾರಿ ಮಾಹಿತಿಯನ್ನ ತಿಳಿಯೋಣ ಬನ್ನಿ.. ಯುಎಸ್‌ಎನಲ್ಲಿ ನೀವು ಸಾಕುಪ್ರಾಣಿಗೆ ಧೂಮಪಾನ ಮಾಡುವಂತೆ ಒತ್ತಾಯಿಸುವಂತಿಲ್ಲ. ಏಕೆಂದರೆ ಮನುಷ್ಯರೇ ಒಮ್ಮೆ ಕೆಟ್ಟ ಚಟಕ್ಕೆ ಬಿದ್ದರೆ ಹೊರಬರುವುದು ಕಷ್ಟ. ಅವರನ್ನಾದರೂ ಆ ಚಟದಿಂದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img