Friday, July 4, 2025

cheating

ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ ಕೇಸ್ ಬಗ್ಗೆ ಪ್ರಹ್ಲಾದ್ ಜೋಶಿ ಮೊದಲ ರಿಯಾಕ್ಷನ್

Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...

ಸೋಶಿಯಲ್ ಮೀಡಿಯಾಾ ಫ್ರೆಂಡ್‌ ಹೇಳುವ ಮಾತು ಕೇಳುವ ಮುನ್ನ ಈ ಸ್ಟೋರಿ ಓದಿ..

Bengaluru News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಆ ಬಗ್ಗೆ ಸುದ್ದಿಯೂ ಬರುತ್ತಿದೆ. ಆದರೂ ಕೂಡ ಜನ ಎಚ್ಚೆತ್ತುಕೊಳ್ಳುವುದನ್ನು ಮಾತ್ರ ಕಲಿಯುತ್ತಿಲ್ಲ. ಪದೇ ಪದೇ ಮೋಸ ಹೋಗುತ್ತಲೇ ಇದ್ದಾರೆ. ಬೆಂಗಳೂರಿನಲ್ಲೂ ಕೂಡ ಈ ರೀತಿಯ ಘಟನೆ ನಡೆದಿದ್ದು, ಓರ್ವ ಯುವಕ ಇನ್‌ಸ್ಟಾಗ್ರಾಮ್ ಸ್ನೇಹಿತ ಹೇಳಿದನೆಂದು, ಶೇರ್ ಮಾರ್ಕೇಟ್‌ಗೆ...

ಪತಿ ಮೋಸ ಮಾಡಿ ಸಿಕ್ಕಿಬಿದ್ದರೆ, ಪತ್ನಿ ಅವನನ್ನು ಕೊಲ್ಲಬಹುದಂತೆ..! Abroad Rules part 3

International Stories: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಮತ್ತು ಎರಡನೇಯ ಭಾಗದಲ್ಲಿ ಕೆಲ ದೇಶಗಳ ರೂಲ್ಸ್ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನಷ್ಟು ಕುತೂಹಲಕಾರಿ ಮಾಹಿತಿಯನ್ನ ತಿಳಿಯೋಣ ಬನ್ನಿ.. ಯುಎಸ್‌ಎನಲ್ಲಿ ನೀವು ಸಾಕುಪ್ರಾಣಿಗೆ ಧೂಮಪಾನ ಮಾಡುವಂತೆ ಒತ್ತಾಯಿಸುವಂತಿಲ್ಲ. ಏಕೆಂದರೆ ಮನುಷ್ಯರೇ ಒಮ್ಮೆ ಕೆಟ್ಟ ಚಟಕ್ಕೆ ಬಿದ್ದರೆ ಹೊರಬರುವುದು ಕಷ್ಟ. ಅವರನ್ನಾದರೂ ಆ ಚಟದಿಂದ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img