Saturday, March 14, 2026

#checkdam

Historical place: ತುಂಬಿ ಹರಿಯುತ್ತಿದೆ ಉಣಕಲ್ ಕೆರೆ:

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಐತಿಹಾಸಿಕ ಕೆರೆಯಾಗಿರುವ ಉಣಕಲ್ ಕೆರೆ ತುಂಬಿ ಹರಿಯುತ್ತಿದ್ದು, ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ರಮಣೀಯ ದೃಶ್ಯಗಳಿಗೆ ಸಾಕ್ಷಿಯಾಗಿದೆ ಹುಬ್ಬಳ್ಳಿಯ ಐತಿಹಾಸಿಕ ತಾಣ. ಹೌದು.. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಉಣಕಲ್ ಕೆರೆ ತುಂಬಿ ಕೋಡಿ ಹರಿದಿದೆ.‌ಕೋಡಿ ಹರಿಯುವ ಕಟ್ಟೆ ಮೇಲೆ ನಿಂತಿ ಸ್ಥಳೀಯರು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img