Sunday, October 5, 2025

cheena

5 ವರ್ಷದ ಬಳಿಕ ಚೀನಾಗಾಗಿ ಬಾಗಿಲು ತೆರದ ಭಾರತ!

ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ. ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...

ಮೋದಿ ಶಾಕ್‌ ಟ್ರೀಟ್‌ಮೆಂಟ್‌.. ದಕ್ಷಿಣ ಕೊರಿಯಾಗೆ ಟ್ರಂಪ್‌!

ಚೀನಾದಲ್ಲಿ ನಡೆದ ಎಸ್‌ಸಿಒ ಶೃಂಗಸಭೆ ಬಳಿಕ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಚಲಿತರಾದಂತೆ ಕಾಣಿಸ್ತಿದೆ. ರಷ್ಯಾ ಅಧ್ಯಕ್ಷ ಪುಟಿನ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜೊತೆ, ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತವಾಗಿ ಕಾಣಿಸಿಕೊಂಡಿದ್ರು. ಇದು ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಿಸಿದ್ದ ಟ್ರಂಪ್‌ರನ್ನೇ ಕೆಂಗೆಡಿಸಿತ್ತು. ಬಳಿಕ ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ. ಭಾರತ–ಅಮೆರಿಕಾ...

ರಷ್ಯಾದ ಪುಟಿನ್‌ ಎದುರೇ ಪಾಕ್‌ PMಗೆ ಮುಜುಗರ!

ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಶೃಂಗಸಭೆಯಲ್ಲಿ, ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾಗಿಯಾಗಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜೊತೆ, ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇದು ಅಮೆರಿಕಾ, ಪಾಕಿಸ್ತಾನದ ನಿದ್ದೆಗೆಡುವಂತೆ ಮಾಡಿದೆ. ಈ ಬೆನ್ನಲ್ಲೇ ಬೀಜಿಂಗ್‌ನಲ್ಲಿ ರಷ್ಯಾ, ಪಾಕಿಸ್ತಾನ ನಡುವೆ ದ್ವಿಕ್ಷೀಯ ಮಾತುಕತೆ ನಡೆಸಲಾಗಿತ್ತು. ಈ...

ಚೀನಾ ತೈವಾನ್ ಬಿಕ್ಕಟ್ಟು ಹಿನ್ನಲೆ : ಭಾರತದಲ್ಲಿಯೇ ಉಳಿಯುತ್ತೇನೆಂದ ದಲೈಲಾಮಾ

ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img