Sunday, March 29, 2026

cheeta

ಹಾಸನ – ಬೋನಿಗೆ ಬಿದ್ದ ಚಿರತೆ..!

state news: ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ‌ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.  ಕಳೆದ ರಾತ್ರಿ ಅರಣ್ಯ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img