Monday, July 27, 2026

cheeta

ಹಾಸನ – ಬೋನಿಗೆ ಬಿದ್ದ ಚಿರತೆ..!

state news: ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ‌ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.  ಕಳೆದ ರಾತ್ರಿ ಅರಣ್ಯ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img