Friday, June 20, 2025

cheeta

ಹಾಸನ – ಬೋನಿಗೆ ಬಿದ್ದ ಚಿರತೆ..!

state news: ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ‌ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.  ಕಳೆದ ರಾತ್ರಿ ಅರಣ್ಯ...
- Advertisement -spot_img

Latest News

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್...
- Advertisement -spot_img