state news:
ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಕಳೆದ ರಾತ್ರಿ ಅರಣ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ.
ಹೈಕಮಾಂಡ್...