state news:
ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಕಳೆದ ರಾತ್ರಿ ಅರಣ್ಯ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...