Thursday, July 23, 2026

cheetah arrival

ಬನ್ನೇರುಘಟ್ಟಕ್ಕೆ 4 ಆಫ್ರಿಕನ್ ಚೀತಾಗಳ ಎಂಟ್ರಿ!

ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು. ಚೀತಾಗಳಿಗೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img