Tumakuru News: ತುಮಕೂರು: ಒಬ್ಬ ತಂದೆ ತನ್ನ ಮಕ್ಕಳನ್ನು, ಕುಟುಂಬವನ್ನು ರಕ್ಷಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಕಾದಾಡಲು ರೆಡಿ ಇರುತ್ತಾನೆ ಎನ್ನುವುದು ಹಲವಾರು ಬಾರಿ ಪ್ರೂವ್ ಆಗಿ ಹೋಗಿರುವ ಸತ್ಯ. ಆದರೆ, ಅದಕ್ಕೊಂದು ಅದ್ಭುತವಾದ ಪ್ರೀತಿ ಬೇಕು, ಆತ್ಮಬಲ ಬೇಕು, ನನ್ನ ಕುಟುಂಬಕ್ಕಾಗಿ ಯಾರನ್ನು ಎದುರು ಹಾಕಿಕೊಳ್ಳಬಲ್ಲೆ ಎನ್ನುವ ಧೈರ್ಯ ಬೇಕು. ಇಂಥಹುದೊಂದು ಧೈರ್ಯವನ್ನು ಪ್ರದರ್ಶಿಸಿದ...
Anekal news: ಆನೇಕಲ್: ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹುಡುಕುವ ಕಾರ್ಯಾಚರಣೆ ಸತತ ಮೂರನೇ ದಿನವಾದ ಬುಧವಾರವೂ ಮುಂದುವರಿದಿದೆ. ಬುಧವಾರ ಹೊಸದಾಗಿ ಶಾರ್ಪ್ ಶೂಟರ್ಗಳನ್ನು (Sharp Shooters) ಕರೆತರಲಾಗಿದೆ.
ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...