Monday, June 29, 2026

Cheetah Attack

ದಾಳಿ ಮಾಡಿದ ಚಿರತೆಯನ್ನು ಹಿಮ್ಮೆಟ್ಟಿಸಿ ಪುಟ್ಟ ಮಗಳನ್ನು ರಕ್ಷಿಸಿದ ಅಪ್ಪ…!

Tumakuru News: ತುಮಕೂರು: ಒಬ್ಬ ತಂದೆ ತನ್ನ ಮಕ್ಕಳನ್ನು, ಕುಟುಂಬವನ್ನು ರಕ್ಷಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಕಾದಾಡಲು ರೆಡಿ ಇರುತ್ತಾನೆ ಎನ್ನುವುದು ಹಲವಾರು ಬಾರಿ ಪ್ರೂವ್‌ ಆಗಿ ಹೋಗಿರುವ ಸತ್ಯ. ಆದರೆ, ಅದಕ್ಕೊಂದು ಅದ್ಭುತವಾದ ಪ್ರೀತಿ ಬೇಕು, ಆತ್ಮಬಲ ಬೇಕು, ನನ್ನ ಕುಟುಂಬಕ್ಕಾಗಿ ಯಾರನ್ನು ಎದುರು ಹಾಕಿಕೊಳ್ಳಬಲ್ಲೆ ಎನ್ನುವ ಧೈರ್ಯ ಬೇಕು. ಇಂಥಹುದೊಂದು ಧೈರ್ಯವನ್ನು ಪ್ರದರ್ಶಿಸಿದ...

ಬೊಮ್ಮನಹಳ್ಳಿಯ ಚಿರತೆ ಕಾರ್ಯಾಚರಣೆಗೆ ಶಾರ್ಪ್‌ಶೂಟರ್ಸ್‌ ಎಂಟ್ರಿ

Anekal news: ಆನೇಕಲ್: ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹುಡುಕುವ ಕಾರ್ಯಾಚರಣೆ ಸತತ ಮೂರನೇ ದಿನವಾದ ಬುಧವಾರವೂ ಮುಂದುವರಿದಿದೆ. ಬುಧವಾರ ಹೊಸದಾಗಿ ಶಾರ್ಪ್‌ ಶೂಟರ್‌ಗಳನ್ನು (Sharp Shooters) ಕರೆತರಲಾಗಿದೆ. ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು...
- Advertisement -spot_img

Latest News

Haveri News: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Haveri News: ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಭಾನುವಾರ ಹಾನಗಲ್ ತಾಲೂಕ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ...
- Advertisement -spot_img