Tumakuru News: ತುಮಕೂರು: ಒಬ್ಬ ತಂದೆ ತನ್ನ ಮಕ್ಕಳನ್ನು, ಕುಟುಂಬವನ್ನು ರಕ್ಷಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಕಾದಾಡಲು ರೆಡಿ ಇರುತ್ತಾನೆ ಎನ್ನುವುದು ಹಲವಾರು ಬಾರಿ ಪ್ರೂವ್ ಆಗಿ ಹೋಗಿರುವ ಸತ್ಯ. ಆದರೆ, ಅದಕ್ಕೊಂದು ಅದ್ಭುತವಾದ ಪ್ರೀತಿ ಬೇಕು, ಆತ್ಮಬಲ ಬೇಕು, ನನ್ನ ಕುಟುಂಬಕ್ಕಾಗಿ ಯಾರನ್ನು ಎದುರು ಹಾಕಿಕೊಳ್ಳಬಲ್ಲೆ ಎನ್ನುವ ಧೈರ್ಯ ಬೇಕು. ಇಂಥಹುದೊಂದು ಧೈರ್ಯವನ್ನು ಪ್ರದರ್ಶಿಸಿದ...
Anekal news: ಆನೇಕಲ್: ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹುಡುಕುವ ಕಾರ್ಯಾಚರಣೆ ಸತತ ಮೂರನೇ ದಿನವಾದ ಬುಧವಾರವೂ ಮುಂದುವರಿದಿದೆ. ಬುಧವಾರ ಹೊಸದಾಗಿ ಶಾರ್ಪ್ ಶೂಟರ್ಗಳನ್ನು (Sharp Shooters) ಕರೆತರಲಾಗಿದೆ.
ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು...
Sandalwood: ಕಲಾವಿದ ಮತ್ತು ಜಿಮ್ ಟ್ರೇನರ್ ಆಗಿರುವ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪ್ರೋಟೀನ್ ಪೌಡರ್ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗತ್ತಾ ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://youtu.be/5nqeOFa0rE0
ರಘು...