Friday, September 18, 2026

cheetah cubes

ಹಾಸನ – ಬೋನಿಗೆ ಬಿದ್ದ ಚಿರತೆ..!

state news: ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ‌ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.  ಕಳೆದ ರಾತ್ರಿ ಅರಣ್ಯ...

ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ.

ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ   ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img