Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ.
ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...
National News : ಪ್ರಧಾನ ಮಂತ್ರಿ ಯೋಜನೆ ಅನುಸಾರವಾಗಿ ನಮೀಬಿಯಾದಿಂದ 20 ಚೀತಾಗಳನ್ನು ತರಲಾಗಿತ್ತು. ಆದರೆ ಇತ್ತೀಚೆಗೆ ರಾಷ್ಟ್ರೀಯ ಉದ್ಯಾನವನದಲ್ಲಿ ಅನೇಕ ಚಿರತೆಗಳು ಸಾವನ್ನಪಿಒದ್ದವು. ಇದೀಗ ಮತ್ತೆ ಇದೇ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ...
ಹಾಸನ : ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ.
ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...
National News: ದಕ್ಷಿಣ ಆಫ್ರಿಕಾದಿಂದ ತಂದ ಏಳನೇ ಚಿರತೆಯ ಮೃತಪಟ್ಟ ಬೆನ್ನಲ್ಲೇ ನಮೀಬಿಯಾದಿಂದ ಸ್ಥಳಾಂತರಗೊಂಡ ಚೀತಾ ಸೂರಜ್ ಕೂಡಾ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟಿದೆ.
ದೇಶದಲ್ಲಿ ಚೀತಾವನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಾಜೆಕ್ಟ್ ಆರಂಭವಾದ ಬಳಿಕ ಕಳೆದ ಐದು ತಿಂಗಳ ಅಂತರದಲ್ಲಿ ಒಟ್ಟು ಎಂಟು ಚೀತಾಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ....
Banglore News:
ರಾಜಧಾನಿಯಲ್ಲಿ ಚಿರತೆ ಕಾಟ ಮತ್ತೆ ಮುಂದುವರೆದಿದೆ. ನಗರದ ನೈಸ್ ರಸ್ತೆಯ ಕೊಡಿಗೆಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. 2ತಿಂಗಳಿಂದ 2 ಮರಿ ಜತೆ ಪದೇಪದೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ನಿನ್ನೆ ರಾತ್ರಿ ಊರಿಗೆ ನುಗ್ಗಿ ನಾಯಿಯನ್ನು ಕೊಂದು ತಿಂದಿದೆ. ಸುಮಾರು 15ದಿನಗಳ ಹಿಂದೆ ಗೊಂಗಡಿಪುರ ಗ್ರಾಮದಲ್ಲಿ ಚಿರತೆ ಓಡಾಡಿತ್ತು....
Special Stories:
ಚಿರತೆಯೊಂದು ಬೇಟೆಯಾಡುತ್ತಾ ಮುಳ್ಳು ಹಂದಿಯ ಮರಿಗಳನ್ನು ಹಿಡಿಯಲು ಪ್ರಯತ್ನಿಸಿರೋ ವೀಡಿಯೋ ಇದೀಗ ಫುಲ್ ವೈರಲ್ ಆಗಿದೆ. ಮುಳ್ಳು ಹಂದಿಯ ಗುಂಪೊಂದು ರಸ್ತೆ ದಾಟುವ ಸಂದರ್ಭದಲ್ಲಿ ಚಿರತೆಯೊಂದು ಎದುರಾಗುತ್ತೆ ಇಂತಹ ಸಂದರ್ಭದಲ್ಲಿ ತನ್ನ ಮರಿಗಳನ್ನು ರಕ್ಷಿಸುವ ತಾಯಿ ಮುಳ್ಳುಹಂದಿ ಮರಿಗಳನ್ನು ಗರಿ ಬಿಡಿಸಿದಂತೆ ಮುಳ್ಳುಗಳನ್ನು ಚಿರತೆಗೆ ಎರಗಿಸುತ್ತದೆ.ಇದರಿಂದ ಅದೆಷ್ಟೇ ಪ್ರಯತ್ನಿಸಿದರೂ ಚಿರತೆಗೆ ಮುಳ್ಳು ಹಂದಿ...
Special News:
ಭಾರತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಚೀತಾಗಳು ಆಗಮಿಸಿದ್ದು ಈಗಾಗಲೇ ಭಾರತದ ಹವಾಮಾನಕ್ಕೆ ಅನುಗುಣವಾಗಿ ತಮ್ಮ ಜೀವನವನ್ನು ಸಾಗಿಸುತ್ತಿರುವಾಗಲೇ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ. ಮತ್ತಷ್ಟು ಚೀತಾಗಳು ನಮ್ಮಲ್ಲಿ ಬಂದು ಮತ್ತೆ ವಾಸ ಮಾಡಲಿವೆ ಎಂಬ ವಿಚಾರ ಹೊರ ಬಿದ್ದಿದೆ.ಹೌದು ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಐದು ಗಂಡು ಮತ್ತು ಮೂರು ಹೆಣ್ಣು...
National News:
ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...
National News:
ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಶುಭ ಸಂದರ್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚಿರತೆಗಳನ್ನು ಹೊತ್ತ ವಿಶೇಷ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ...
National News
ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಸುಸಂರ್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚರ್ಟರ್ಡ್ ಕರ್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...