Tuesday, March 10, 2026

chefchindabharam

“Chef ಚಿದಂಬರ” ನಿಗೆ ನುರಿತ ಬಾಣಸಿಗರಿಂದ ತರಬೇತಿ.

ಸಿನಿಮಾ ಸುದ್ದಿ: ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ "chef ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ "chef" ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img