ಚಳ್ಳಕೆರೆ: ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.
ನಗರದ ಬಿ ಎಂ ಜಿ ಎಚ್ ಎಸ್ ಶಾಲಾ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...