Monday, September 14, 2026

chellikere taluku

Chellikere: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಚಳ್ಳಿಕೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚುಪ್ರಯಾಣೀಕರು ಗಾಯಗೊಂಡಿರುವಂತ ಘಟನೆ ನಡೆದಿದೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು, ಪಲ್ಟಿಯಾಗಿರುವುದಾಗಿ ತಿಳಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img