Saturday, July 27, 2024

cheluva narayanaswamy

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img