Friday, December 5, 2025

cheluva narayanaswamy

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img