Friday, October 31, 2025

cheluva raya swamy

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...

ನನಗೆ ಮೊದಲ ಆದ್ಯತೆ ಮೈಷುಗರ್ ಕಾರ್ಖಾನೆ ಪ್ರಾರಂಭವಾಗಬೇಕು

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು ಎಂದಿದ್ದಾರೆ. ನನಗೆ ಒ&ಎಂ ಗೆ ಆಕ್ಷೇಪಾ ಇಲ್ಲಾ. ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು. ಸುರಕ್ಷಿತವಾಗಿ ಮತ್ತೆ 6 ತಿಂಗಳು ನಿಲ್ಲುವಂತಾಗಬಾರದು. ಅವತ್ತಿಂದ ಇವತ್ತಿನ ವರೆಗೆ ಸರ್ಕಾರಗಳು ದುಡ್ಡು ಕೊಟ್ಟಿದ್ರು. ಸರಿಯಾದ ರೀತಿ ಮ್ಯಾನೇಜ್ಮೆಂಟ್ ಮಾಡಕ್ಕಾಗದೇ ವಿಫಲವಾಗಿದೆ. 2 ವರ್ಷದಿಂದ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img