ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...