Thursday, February 5, 2026

Chemistry

Doctorate : ಕೆಮಿಸ್ಟ್ರಿಯಲ್ಲಿ ಡಾಕ್ಟರೇಟ್ ಪಡೆದ ದಿನಕೂಲಿ ಮಹಿಳೆ…!

Ananthapura News : ಅನಂತಪುರ ಜಿಲ್ಲೆಯಲ್ಲಿ ಶಿಕ್ಷಣದ ಕುರಿತಾದ ಕಥೆ ದಾಖಲಾಗಿದೆ. ಭಾರತಿ ಈ ಜಿಲ್ಲೆಯ ಸಿಂಗನಮಲ ಮಂಡಲದ ನಾಗುಲಗುಡ್ಡಂ ಎಂಬ ದೂರದ ಗ್ರಾಮದಲ್ಲಿ ವಾಸವಿದ್ದಾರೆ. ಬಾಲ್ಯದಿಂದಲೂ ಕಲಿಯುವ ಉತ್ಸಾಹದಲ್ಲಿದ್ದ ಭಾರತಿ ತನ್ನ 10ನೇ ತರಗತಿ ವಿದ್ಯಾಭ್ಯಾಸವನ್ನು ಶಿಂಗನಮಲ ಸರಕಾರಿ ಶಾಲೆ ಮತ್ತು ಇಂಟರ್ ಪಾಮಿಡಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿದ್ದರು. ತಂದೆ-ತಾಯಿಗೆ ಮೂವರು ಹೆಣ್ಣುಮಕ್ಕಳಲ್ಲಿ ದೊಡ್ಡವಳು...

ಸಿಇಟಿ ಪರೀಕ್ಷೆ ಮೊದಲ ದಿನ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

https://www.youtube.com/watch?v=YBTteTPghM4 ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img