Thursday, December 11, 2025

Chemistry

Doctorate : ಕೆಮಿಸ್ಟ್ರಿಯಲ್ಲಿ ಡಾಕ್ಟರೇಟ್ ಪಡೆದ ದಿನಕೂಲಿ ಮಹಿಳೆ…!

Ananthapura News : ಅನಂತಪುರ ಜಿಲ್ಲೆಯಲ್ಲಿ ಶಿಕ್ಷಣದ ಕುರಿತಾದ ಕಥೆ ದಾಖಲಾಗಿದೆ. ಭಾರತಿ ಈ ಜಿಲ್ಲೆಯ ಸಿಂಗನಮಲ ಮಂಡಲದ ನಾಗುಲಗುಡ್ಡಂ ಎಂಬ ದೂರದ ಗ್ರಾಮದಲ್ಲಿ ವಾಸವಿದ್ದಾರೆ. ಬಾಲ್ಯದಿಂದಲೂ ಕಲಿಯುವ ಉತ್ಸಾಹದಲ್ಲಿದ್ದ ಭಾರತಿ ತನ್ನ 10ನೇ ತರಗತಿ ವಿದ್ಯಾಭ್ಯಾಸವನ್ನು ಶಿಂಗನಮಲ ಸರಕಾರಿ ಶಾಲೆ ಮತ್ತು ಇಂಟರ್ ಪಾಮಿಡಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿದ್ದರು. ತಂದೆ-ತಾಯಿಗೆ ಮೂವರು ಹೆಣ್ಣುಮಕ್ಕಳಲ್ಲಿ ದೊಡ್ಡವಳು...

ಸಿಇಟಿ ಪರೀಕ್ಷೆ ಮೊದಲ ದಿನ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

https://www.youtube.com/watch?v=YBTteTPghM4 ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....
- Advertisement -spot_img

Latest News

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ...
- Advertisement -spot_img