Wednesday, March 11, 2026

Chenani Super kings

ಕ್ವಾಲಿಫೈಯರ್ 1ಕ್ಕೆ ರಾಜಸ್ಥಾನ ಪ್ರವೇಶ

ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...

ಪಂಜಾಬ್ ಗೆ ರೋಚಕ ಗೆಲುವು

ಮುಂಬೈ: ಶಿಖರ್ ಧವನ್ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಪಂಜಾಬ್ ತಂಡ ಚೆನ್ನೈ ವಿರುದ್ಧ 11 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಅರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಉತ್ತಮ  ಆರಂಭ ಕೊಡುವಲ್ಲಿ ಎಡವಿದರು. ಮಯಾಂಕ್ 18...

ಚೆನ್ನೈ,ಸನ್‍ರೈರ್ಸ್ ಕಾಳಗದಲ್ಲಿ ಮೊದಲ ಗೆಲುವು ಯಾರಿಗೆ ?

ಮುಂಬೈ:ಐಪಿಎಲ್‍ನ 17ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಚೆನೈ ಸೂಪರ್ ಕಿಂಗ್ಸ್ ಹಾಗೂ ಸನ್‍ರೈಸರ್ಸ್ ನಡುವೆ ಕದನ ನಡೆಯಲಿದೆ. ಉಭಯ ತಂಡಗಳ ನಡುವಿನ ಕದನ ಹೈವೋಲ್ಟೇಜ್ ಕದನ ಆಗಿದೆ. ಅಚ್ಚರಿ ಎಂಬಂತೆ ಐಪಿಎಲ್‍ನಲ್ಲಿ ಎರಡೂ ತಂಡಗಳು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ.ಆದರೆ ಈ ಬಾರಿ ಎರಡೂ ತಂಡಗಳು ಗೆಲುವಿನ ಖಾತೆಯನ್ನು ತೆರೆದಿಲ್ಲ. ರವೀಂದ್ರ ಜಡೇಜಾ ನೇತೃತ್ವದ ಸಿಎಸ್‍ಕೆ ಈ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img