Friday, January 30, 2026

#chennabasava maha shivayogi jatre

Vijayanagara: ಶಿವಯೋಗಿಗಳ ಸ್ಮರಣೋತ್ಸವದಲ್ಲಿ ಭಾಗಿಯಾದ ಜಗಳೂರು ಕ್ಷೇತ್ರದ ಶಾಸಕ..!

ವಿಜಯನಗರ : ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾ ಶಿವಯೋಗಿಗಳ 17ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ದೇವೆಂದ್ರಪ್ಪ ಭಾಗವಹಿಸಿದ್ದರು. ಪರಮಪೂಜ್ಯ ಶ್ರೀ ಮ. ನಿ. ಪ್ರ. ಸ್ವ. ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು ವಿರಕ್ತ ಮಠ ಕಮ್ಮತ್ತಹಳ್ಳಿ-...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img