ಶಿವಮೊಗ್ಗ:
ಹಿಂದೆ ಅವಿಭಜಿತ ಶಿವಮೊಗ್ಗದ ಭಾಗವಾಗಿದ್ದ ಚನ್ನಗಿರಿ ಕ್ಷೇತ್ರ ಶಿವಮೊಗ್ಗ ಜೊತೆ ಭಾವನಾತ್ಮಕ ಹಾಗೂ ವ್ಯಾವಹಾರಿಕ ನಂಟು ಹೊಂದಿದೆ. ಅಡಕೆ ವ್ಯಾಪರವಿರಬಹುದು, ರಾಜಕೀಯವೇ ಆಗಿರಬಹುದು ಇಂದಿಗೂ ಒಂದೇ ಜಿಲ್ಲೆಯ ತಾಲೂಕುಗಳು ಎಂಬಂತಿವೆ. ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಿಂದ ನಲುಗಿದ ಚನ್ನಗಿರಿಗೆ ಸದ್ಯ ಶಿವಮೊಗ್ಗದಲ್ಲಿ ಖ್ಯಾತರಾಗಿರುವ ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್ ನೀಡುತ್ತಾರೆಂದು ಜನ...
state news
ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...
Financial Education: ಮ್ಯೂಚ್ಯುವಲ್ ಫಂಡ್ ಅಥವಾ ಶೇರ್ ಮಾರ್ಕೇಟ್ನಲ್ಲಿ ದುಡ್ಡು ಹಾಕಲು ಇಚ್ಛಿಸುವವರು ಮೊದಲು ಮಾಡುವ ಯೋಚನೆ ಅಂದ್ರೆ, ನಾನು ಇವತ್ತು ಇಂತಿಷ್ಟು ದಡ್ಡು ಹಾಕಿದ್ರೆ,...