political news:
ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...