Sunday, September 8, 2024

chennai news

ನನಸಾಯ್ತು ಆ್ಯಕ್ಷನ್ ಕಿಂಗ್ ಕನಸು…!

www.karnatakatv.net: ಚೆನ್ನೈ- ನಟ ಅರ್ಜುನ್ ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಅಪಾರ ಭಕ್ತರು. ಸರ್ಜಾ ಕುಟುಂಬ ಮತ್ತೊಂದು ಮಹತ್ತರ ಕಾರ್ಯ ಮಾಡಿದೆ. ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯ ದೇವಸ್ಥಾನ ನಿರ್ಮಿಸಿದ್ದಾರೆ. ಅವರ ಕನಸಿನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ. ಚೆನ್ನೈನಲ್ಲಿ ಬೃಹತ್ ಆಂಜನೇಯ ವಿಗ್ರಹ ಸ್ಥಾಪಿಸಿದ್ದು, ದೇವಸ್ಥಾನದ ಕೆಲಸ ಸಂಪೂರ್ಣವಾಗಿದೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img