ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
ಯುಎಇನಲ್ಲಿ ಆಯೋಜನೆಗೊಂಡಿರುವ ಐಪಿಎಲ್ ಟೂರ್ನಿ ಈ ಬಾರಿ ತಂಡದಿಂದ ಹೊರ ನಡೆಯುತ್ತಿರುವ ಆಟಗಾರರಿಂದಲೇ ಹೆಚ್ಚು ಸುದ್ದಿಯಾಗ್ತಿದೆ. ಸದ್ಯ ಈ ಸಾಲಿಗೆ ಅನುಭವಿ ಸ್ಪಿನರ್ ಹರ್ಭಜನ್ ಸಿಂಗ್ ಸಹ ಸೇರಿದ್ದಾರೆ. ರೈನಾ ತಂಡದಿಂದ ಹೊರನಡೆದ ಆಘಾತದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ಗೆ ಬಜ್ಜಿ ಹೊಸ ಶಾಕ್ ನೀಡಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಸಿಎಸ್ಕೆ ತಂಡದ ಆಟಗಾರರು ದುಬೈನಲ್ಲಿ ಇದ್ದಿದ್ದರೂ...
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...
ಅಂತೂ ಇಂತು ಸೀಸನ್
೧೨ ಐಪಿಎಲ್ ಟೂರ್ನಿಗೆ ತೆರೆ ಬಿತ್ತು..ಕಳೆದ ಎರಡು ತಿಂಗಳುಗಳಿಂದ ಅಭಿಮಾನಿಗಳಿಗೆ ರಸದೌತಣ
ಉಣಬಡಿಸಿದ್ದ IPL ಗುಡ್ ಬೈ ಹೇಳಿ ಎರಡು ದಿನ ಕಳೆಯಿತು. ಜೊತೆಗೆ ಹಲವು ಅವಿಸ್ಮರಣೀಯ ಕ್ಷಣಗಳಿಗೂ
ಸಾಕ್ಷಿ ಆಯ್ತು.
ಚೆನ್ನೈ ತಂಡದ ಓಪನರ್ ಬ್ಯಾಟ್ಸ್ಮನ್ ಶೇನ್ ವಾಟ್ಸನ್ ಫೈನಲ್ ಫೈಟ್ ವೇಳೆ, ನಡೆಸಿದ ಹೋರಾಟದ್ದೇ ಮಾತು. ಪಂದ್ಯದುದ್ದಕ್ಕೂ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರಾದ್ರು ಅಂತಿಮ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...