Friday, March 13, 2026

Chennai Super Kings

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಐಪಿಎಲ್​ನಿಂದ ಹರ್ಭಜನ್​ ಸಿಂಗ್​ ಹೊರಕ್ಕೆ

ಯುಎಇನಲ್ಲಿ ಆಯೋಜನೆಗೊಂಡಿರುವ ಐಪಿಎಲ್​ ಟೂರ್ನಿ ಈ ಬಾರಿ ತಂಡದಿಂದ ಹೊರ ನಡೆಯುತ್ತಿರುವ ಆಟಗಾರರಿಂದಲೇ ಹೆಚ್ಚು ಸುದ್ದಿಯಾಗ್ತಿದೆ. ಸದ್ಯ ಈ ಸಾಲಿಗೆ ಅನುಭವಿ ಸ್ಪಿನರ್​ ಹರ್ಭಜನ್​ ಸಿಂಗ್​ ಸಹ ಸೇರಿದ್ದಾರೆ. ರೈನಾ ತಂಡದಿಂದ ಹೊರನಡೆದ ಆಘಾತದಲ್ಲಿದ್ದ ಚೆನ್ನೈ ಸೂಪರ್​ ಕಿಂಗ್ಸ್​ಗೆ ಬಜ್ಜಿ ಹೊಸ ಶಾಕ್​ ನೀಡಿದ್ದಾರೆ. ಐಪಿಎಲ್​ ಟೂರ್ನಿಗಾಗಿ ಸಿಎಸ್​ಕೆ ತಂಡದ ಆಟಗಾರರು ದುಬೈನಲ್ಲಿ ಇದ್ದಿದ್ದರೂ...

“ಚಿನ್ನಾ ತಲಾ” ಚೇತರಿಕೆಗೆ ಅಭಿಮಾನಿಗಳ ಹಾರೈಕೆ..!

ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...

ಕಾಲಲ್ಲಿ ರಕ್ತ ಸುರಿದ್ರೂ ಆಟ ನಿಲ್ಲಿಸಲಿಲ್ಲ- ಶೇನ್ ವಾಟ್ಸನ್ ಕಾಲಿಗೆ 6 ಹೊಲಿಗೆ!

ಅಂತೂ ಇಂತು ಸೀಸನ್ ೧೨ ಐಪಿಎಲ್ ಟೂರ್ನಿಗೆ ತೆರೆ ಬಿತ್ತು..ಕಳೆದ ಎರಡು ತಿಂಗಳುಗಳಿಂದ ಅಭಿಮಾನಿಗಳಿಗೆ ರಸದೌತಣ ಉಣಬಡಿಸಿದ್ದ IPL ಗುಡ್ ಬೈ ಹೇಳಿ ಎರಡು ದಿನ ಕಳೆಯಿತು. ಜೊತೆಗೆ ಹಲವು ಅವಿಸ್ಮರಣೀಯ ಕ್ಷಣಗಳಿಗೂ ಸಾಕ್ಷಿ ಆಯ್ತು. ಚೆನ್ನೈ ತಂಡದ ಓಪನರ್ ಬ್ಯಾಟ್ಸ್‌ಮನ್‌ ಶೇನ್ ವಾಟ್ಸನ್ ಫೈನಲ್ ಫೈಟ್ ವೇಳೆ, ನಡೆಸಿದ ಹೋರಾಟದ್ದೇ ಮಾತು. ಪಂದ್ಯದುದ್ದಕ್ಕೂ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರಾದ್ರು ಅಂತಿಮ...
- Advertisement -spot_img

Latest News

Koppala News: 17ನೇ ಪೀಠಾಧಿಪತಿ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವ ಆಚರಣೆ

Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು...
- Advertisement -spot_img