Friday, March 29, 2024

Chennai Water crisis

ಪೋಸ್ಟ್ ಮಾಡಿದ್ದ ಫೋಟೋ ಡಿಲೀಟ್ ಮಾಡಿದ ಸೂಪರ್ ಸ್ಟಾರ್ ಪುತ್ರಿ..!

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಫೋಟೋ ವೊಂದನ್ನು ಟ್ವೀಟ್ ಮಾಡಿ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್, ತಮ್ಮ ಇನ್ಸ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಪುತ್ರನೊಂದಿಗೆ ಈಜುಕೊಳದಲ್ಲಿ ಕುಳಿತು ಪೋಸ್ ನೀಡಿದ್ದ ಫೋಟೋವನ್ನು ಶೇರ್ ಮಾಡಿದ್ದರು. ಆದ್ರೆ...
- Advertisement -spot_img

Latest News

ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ: 28 ಸೀಟ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಶಂಪೂರ್

Political News: ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಎನ್‌ಡಿಎ ಮೈತ್ರಿ ಆದ ಮೇಲೆ ಎಲ್ಲಾ ವರಿಷ್ಠರು ಸೇರಿ, ಮೋದಿ...
- Advertisement -spot_img