Saturday, March 14, 2026

Chennai

Chennai: ಇಲಿಗಳಿಂದ ಬಿಡುಗಡೆಯಾದ ಆರೋಪಿಗಳು

ಚೆನೈ:ಆರೋಪಿಗಳಿಂದ ವಶಪಡಿಸಿಕೊಂಡಿರುವ ಗಾಂಜಾವನ್ನು ಎರಡು ವರ್ಷಗಳ ಹಿಂದೆ ದಾಸ್ತಾನಿನಲ್ಲಿ ಶೇಖರಿಸಿ ಇಡಲಾಗಿತ್ತು . ನಂತರ ಖೈದಿಗಳನ್ನು ಕೋರ್ಟಿಗೆ ಹಾಜರುಪಡಿಸುವಾಗ ದಾಸ್ಥಾನು ತೆಗೆದು ನೊಡಿದಾಗ ಅಲ್ಲಿ ಗಾಂಜಾ ಕಾಣೆಯಾಗಿತ್ತು ಇಷ್ಟೊಂದು ಪ್ರಮಾಣದ ಗಾಂಜಾ ಎಲ್ಲಿ ಹೋಯಿತು ಎಂಬ ಅನುಮಾನದಿಂದ ಸರಿಯಾಗ ನೋಡಿದಾಗ ಗಾಂಜಾವನ್ನು ಇಲಿಗಳು  ತಿಂದಿರುವುದು ಗೊತ್ತಾಗಿದೆ. 2020 ನವೆಂಬರೆ 27 ರಂದು ಚೆನೈ ಮರೀನಾ ಬೀಚ್...

ಚೆನ್ನೈ ಏರ್ಪೋರ್ಟ್‌ನಲ್ಲಿ ಮಹಿಳೆಯ ಬ್ಯಾಗ್ ಚೆಕ್ ಮಾಡಿದವರಿಗೆ ಕಾದಿತ್ತು ದೊಡ್ಡ ಶಾಕ್..

ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...

ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲು

ಖ್ಯಾತ ಹಿರಿಯ ನಟ ಶರತ್ ಬಾಬು ರವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಚೆನೈನ ಖಾಸಗಿ ಆಸ್ರತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತಿದ್ದಾರೆ. ಕನ್ನಡದ ʻಅಮೃತವರ್ಷಿಣಿ' ಸಿನಿಮಾದಲ್ಲಿ  ಶರತ್ ಬಾಬುರವರು ರಮೇಶ್ ಅರವಿಂದ್ ಮತ್ತು ನಟಿ ಸುಹಾಸಿನಿ ಜೊತೆ ನಡಿಸಿದ್ದರು.ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಭಾಷೆಯ ಚಲನಚಿತ್ರದಲ್ಲಿ ನಟಿಸಿದ್ದ ಶರತ್ ಬಾಬು 1973 ರಲ್ಲಿ ತೆರೆ ಕಂಡಂತಹ ತಲುಗಿನ ರಾಮರಾಜ್ಯಂ...

ಕೋರ್ಟ್ ಆವರಣದಲ್ಲೇ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿದ ಪತಿ..

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...

ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಚೆನ್ನೈನ ಆಸ್ಪತ್ರೆಗೆ ದಾಖಲು

ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್....

44ನೇ ಚೆಸ್ ಒಲಿಂಪಿಯಾಡ್ : ಟಾರ್ಚ್ ರಿಲೇ ಅದ್ದೂರಿ ಸ್ವಾಗತ 

https://www.youtube.com/watch?v=6KgmM8Mi8Dg ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು. ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

ನೀವ್ ಬಯ್ಕೋಬಹುದು ಮತ್ತೆ ಈ ಸಲಾನೂ ತಪ್ ನಮ್ದೇ..?

ಎಡವಿದ್ದೇ ಎಡವಿದ್ದು ಆರ್‌ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್‌ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್‌ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img