Sunday, September 8, 2024

chennakeshavaswamy

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img