ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...