Sunday, February 1, 2026

chennakeshavaswamy

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img