Wednesday, July 1, 2026

chennamma circle

ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳ ಸಮುದ್ರ: ಪಟಾಕಿ, ಡಿಜೆ, ಡ್ಯಾನ್ಸ್ ಸಂಭ್ರಮ

ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆರ್‌ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...

Karnataka band: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ..!

ಹುಬ್ಬಳ್ಳಿ :ಇಂದು ರಾಜ್ಯಾದಂತ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಘೋಷಣೆ ಮಾಡಿರುವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದ್ ಗೆ ನೈತಿಕವಾಗಿ ಬೆಂಬಲವನ್ನು ಸೂಚಿಸಲಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರಿಂದ ಬೆಂಬಲ ನೈತಿಕವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆಟೊ, ಮತ್ತು ಬಸ್ ಸಂಚಾರ ಯಥಾಸ್ಥಿತಿ...

viral video: ಯುವಕನ ಬೆತ್ತಲೆ ಪ್ರಕರಣ: ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ.

ಹುಬ್ಬಳ್ಳಿ:ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರ ಬಂಧನ ಮಾಡಿದ್ದು,ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ.‌ಈಗಾಗಲೇ ಹಲ್ಲೆ ಪ್ರಕರಣದಲ್ಲಿ ಮಹಾನಗರ ಪಾಲಿಕೆಯ ಸದಸ್ಯೆ ಮಂಜುಳಾ ಜಾಧವ ಇಬ್ಬರ ಮಕ್ಕಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ದಿನಕ್ಕೊಂದು ವಿಡಿಯೋ ಹೊರಬರುತ್ತಿದ್ದಂತೆ ಇತ್ತ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಸಂದೀಪ ಸಾಳುಂಕೆ ಎಂಬ ಯುವಕನನ್ನು...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img