Saturday, June 27, 2026

#chennamma ground (eedga maidhana)

Ganesha Utsava: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...
- Advertisement -spot_img

Latest News

Uttara Pradesh: ಸತ್ತು 13 ದಿನಗಳಾದ ಬಳಿಕ ಬಂದು ಬಾಗಿಲು ತಟ್ಟಿದ ವ್ಯಕ್ತಿ: ಬೆಚ್ಚಿಬಿದ್ದ ಮನೆಮಂದಿ

Uttara Pradesh News: ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಸತ್ತ ವ್ಯಕ್ತಿ 13ನೇ ದಿನಕ್ಕೆ ಮನೆ ಮರಳಿ ಬಂದ ಘಟನೆ ನಡೆದಿದೆ. 40 ವರ್ಷ ವಯಸ್ಸಿನ ಗಿರಿಧರ್ ಸಿಂಗ್...
- Advertisement -spot_img