Saturday, July 27, 2024

chennapattana

ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..

ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....

ಚನ್ನಪಟ್ಟಣದಲ್ಲಿ ಟಗರು ಮರಿ ಮಾರಾಟ: ಇಲ್ಲಿದೆ ನೋಡಿ ನೋಂದಣಿಯ ಮಾಹಿತಿ..

ಶ್ರೀ ಮಹದೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಟಗರು ಮರಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಆಸಕ್ತರಿರುವ ರೈತರು 5ಸಾವಿರ ರೂಪಾಯಿ ಮುಂಗಡ ಹಣ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಿದೆ. ಇನ್ನು ಟಗರು ಮರಿ ಮಾರಾಟದ ವಿವರ ಇಂತಿದೆ 1.. ತಳಿ ಹೆಸರು ಕೆಂಗುರಿ ಅಥವಾ ಸಿಂಧನೂರು, ಅಮಿನ್‌ಗಡ್,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img